ಬೆಂಗಳೂರು

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ಬೆಂಗಳೂರು: ತಿರುಮಲದಲ್ಲಿ ನಿರ್ಮಿಸಿತ್ತಿರುವ ಕರ್ನಾಟಕ ಭವನ ಡಿಸೆಂಬರ್‍ನಲ್ಲಿ ಉದಾಟನೆಯಾಗುವ ಸಾಧ್ಯತೆ ಇದೇ, ಇದರಿಂದಾಗಿ ರಾಜ್ಯದ ಯಾತ್ರಾರ್ಥಿಗಳಿಗೆ ಕಡಿಮೆ ದರದಲ್ಲೇ ಕೊಠಡಿಗಳು ಲಭ್ಯವಾಗಲಿದೆ, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಿಸಿರುವ ಈ ಭವನದಲ್ಲಿ ಭಕ್ತರಿಗೆ, ವಿಐಪಿಗಳಿಗೆ ಸಾಕಷ್ಟು ಅನುಕುಲವಾಗುವ ಕೊಠಡಿಗಳು ನಿರ್ಮಿಸಲಾಗುತ್ತಿದೆ
ರಾಜ್ಯ ಸರ್ಕಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರ ನೇತೃತ್ವದ ಸರ್ಕಾರ 220 ಕೋಟಿ ವೆಚ್ಚದಲ್ಲಿ ಟಿಟಿಡಿ, ಆಂಧ್ರ ಸರ್ಕಾರದ ಸಹಕಾರದೊಂದಿಗೆ ಕಾಮಗಾರಿ ಆರಂಭಿಸಿತ್ತು, 24 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ವೇಳೆಗೆ ಉದ್ಘಾಟನೆಯಾಗುವ ಸಾಧ್ಯತೆ ಇದೇ, ಕರ್ನಾಟಕ ಭವನದಲ್ಲಿ ವಸತಿ ಕೊಠಡಿಗಳೊಂದಿಗೆ ಕಲ್ಯಾಣ ಮಂಟಪ, ಊಟದ ಹಾಲ್ ಕೂಡ ನಿರ್ಮಿಸಲಾಗಿದೆ,

Trending

Exit mobile version