ಬೆಂಗಳೂರು
ಶೈಕ್ಷಣಿಕ ವರ್ಷದ ಆರೋಂಭಕ್ಕೂ ಮೊದಲೇ ಖಾಸಗಿ ಶಾಲೆಗಳು ಕಾರ್ಯಾರಂಭ!

ಬೆ0ಗಳೂರು: ರಾಜ್ಯದಲ್ಲಿ ಮೇ 29ರಿಂದ ಎಲ್ಲಾ ಸರ್ಕಾರಿ, ಅನಿದಾನಿತ ಶಾಲೆಗಳು ಆರಂಬಿಸಬೇಕೆAದು ಶಾಲಾ ಶಿಕ್ಷಣ ಇಲಾಖೆ ಅದೇಶ ಹೊರಡಿಸಿದೆ, ಅದರೆ ಖಾಸಗಿ ಶಾಲೆಗಳು ಕಿಮ್ಮತ್ತು ನೀಡುತ್ತಿಲ್ಲ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಕೆಲವು ಮಂದಿ ಪೋಷಕರು ಈಗಾಗಲೇ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರನ್ನೂ ನೀಡಿದ್ದಾರೆ,
ಬೇಸಿಗೆ ರಜೆಯ ಈ ಅವಧಿಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರಿಗೂ ಇಷ್ಟವಿಲ್ಲ, ಅದರೆ ಇದಕ್ಕೂ ಖಾಸಗಿ ಶಾಲೆಗಳು ಕಿಮ್ಮತ್ತು ನೀಡುತ್ತಿಲ್ಲ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಕೆಲವು ಮಂದಿ ಪೋಷಕರು ಈಗಾಗಲೇ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರನ್ನು ನೀಡಿದ್ದಾರೆ
ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಕಾರ್ಯರಂಭ ಮಾಡಿದ ಆರೋಪದ ಕುರಿತ ತಪಾಸಣೆಗಾಗಿ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗನಗೌಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ, ತರಗತಿ ಆರಂಭ ಮಾಡಿರುವ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಮಕ್ಕಳ ಅಭಿಪ್ರಾಯ ಪಡೆದರು,
ರಾಜಾಜಿನಗರದಲ್ಲಿ ಪ್ರತಿಷ್ಠಿತ ಶಾಲೆಗಳು ಆದೇಶ ಉಲ್ಲಂಘಿಸಿ ಕಾಯಾರಂಭ ಮಾಡಿದೆ, ಎಸ್ಜಿಆರ್ ಶಾಲೆ, ವೆಂಕಟ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾವರ್ತಕ ಶಾಲೆ, ಕಾರ್ಮೆಲ್ ಸ್ಕೂಲ್ ಕಾರ್ಯರಂಭ ಮಾಡಿರುವುದು ತಿಳಿದುಬಂದಿದೆ,