ದೇಶ
ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ… ಪ್ರತಿಭಟನಾಕಾರರ ಮೇಲೆ ಲಾಠಿ ಜಾರ್ಚ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರತು ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದ ತೀರ್ಪಿನ ವಿರುದ್ಧ ಪ್ರತಿಭಟನೆಗೆ ಇಂದು ಕರೆ ನೀಡಲಾಗಿದ್ದು, ಇಂದಿನ ಭಾರತ್ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ, ಕರ್ನಾಟಕ ಹಲವೆಡೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿವೆ,
ಅತ್ತ ಉತ್ತರ ಭಾರತದ ಬಿಹಾರದ ಪಾಟ್ನಾದಲ್ಲಿ ಪ್ರತಿಭಟನೆಯು ತೀವ್ರ ಸ್ವೂರೂಪ ಪಡೆದುಕೊಳ್ಳುತ್ತಿದ್ದಂತೆ, ಒತ್ತಾಯದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಕೂಡ ಮಾಡಬೇಕಾಯಿತು, ಇನ್ನು ಝಾಖಂಡ್ ನಲ್ಲಿ ಪ್ರತಿಭಟನೆಯು ಯಶಸ್ವಿಯಾಗಿದ್ದು ಅಲ್ಲಲ್ಲಿ ಟೈರ್ಯಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾ ನಿರತು ಮೀಸಲಾಗಿ ಕುರಿತ ಸುಪ್ರೀಂ ಆದೇಶದ ಬಗ್ಗೆ ಆಕ್ರೋಶ ಹೊರಹಾಕಿದರು,