ದೇಶ

ಅರವಿಂದ್ ಕೇಜ್ರಿವಾಲ್‍ಗೆ ಜಾಮೀನು ಮಂಜೂರು

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ,
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ಪ್ರಕಟಿಸಿಎ, 156 ದಿನಗಳ ನಂತರ ಸಿಎಂ ಕೇಜ್ರಿವಾಲ್‍ಗೆ ಸುಪ್ರೀಂ ಕೋರ್ಟ್ ಜಾಮೀನಿ ನೀಡಿದೆ,
ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಆಪ್ ನಾಯಕರು ಶುಭ ಕೋರಿದ್ದಾರೆ, ಆಪ್ ಸಚಿವ ಅತಿಶಿ ಟ್ವೀಟ್ ಮಾಡಿ ಸತ್ಯಮೇ ಜಯತೆ, ಸತ್ಯಕ್ಕೆ ತೊಂದರೆಯಾಗಬಹದು ಆದರೆ ಸೋಲಿಸಿಲ್ಲ ಎಂದು ಹೇಳಿದ್ದಾರೆ,

Leave a Reply

Your email address will not be published. Required fields are marked *

Trending

Exit mobile version