Connect with us
ಬಿಜೆಪಿ ಬರ ಅಧ್ಯಯನ ತಂಡದಲ್ಲಿ ಅತೃಪ್ತರಿಗಿಲ್ಲ ಅವಕಾಶ
ರಾಜಕೀಯ3 ವರ್ಷಗಳು ago

ಬಿಜೆಪಿ ಬರ ಅಧ್ಯಯನ ತಂಡದಲ್ಲಿ ಅತೃಪ್ತರಿಗಿಲ್ಲ ಅವಕಾಶ

ನಮಗೆ ಮಾಡೋಕೆ ಕೆಲಸವಿದೆ ರಮೇಶ್ ಜಾರಕಿಹೊಳಿಗೆ ಡಿಕೆಶಿ ಟಾಂಗ್
ರಾಜಕೀಯ3 ವರ್ಷಗಳು ago

ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸಲ್ಲ ಡಿ.ಕೆ.ಶಿವಕುಮಾರ್

ಪಾಕ್‌ ವಿರುದ್ಧ ಗೆದ್ದು ಜೈ ಶ್ರೀ ಹನುಮಾನ್‌ ಎಂದ ಕೇಶವ್‌ ಮಹಾರಾಜ್!
ಕ್ರೀಡೆ3 ವರ್ಷಗಳು ago

ಪಾಕ್‌ ವಿರುದ್ಧ ಗೆದ್ದು ಜೈ ಶ್ರೀ ಹನುಮಾನ್‌ ಎಂದ ಕೇಶವ್‌ ಮಹಾರಾಜ್!

ರಾಜ್ಯ3 ವರ್ಷಗಳು ago

ಶಾಖಾದ್ರಿ ಮನೆಯಲ್ಲಿ ಜಿಂಕೆ-ಚಿರತೆ ಚರ್ಮ  ಪತ್ತೆ

ವಿಶ್ವಕಪ್ ನಂತರ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ದ್ರಾವಿಡ್ ಹೊರಹೋಗಬೇಕೇ?
ಕ್ರೀಡೆ3 ವರ್ಷಗಳು ago

ವಿಶ್ವಕಪ್ ನಂತರ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ದ್ರಾವಿಡ್ ಹೊರಹೋಗಬೇಕೇ?

ಸರಿ, ನಾವೆಲ್ಲಾ ಕಳ್ಳರೇ ಒಪ್ಕೊತೀನಿ: ಕುಮಾರಸ್ವಾಮಿಯವರೇ ನೀವು ಸತ್ಯ ಹರಿಶ್ಚಂದ್ರ ಏನೂ ತಿಂದಿಲ್ಲ ಅಂತಾ ಆಣೆ ಮಾಡಿ'
ರಾಜಕೀಯ3 ವರ್ಷಗಳು ago

ಸರಿ, ನಾವೆಲ್ಲಾ ಕಳ್ಳರೇ ಒಪ್ಕೊತೀನಿ: ಕುಮಾರಸ್ವಾಮಿಯವರೇ ನೀವು ಸತ್ಯ ಹರಿಶ್ಚಂದ್ರ ಏನೂ ತಿಂದಿಲ್ಲ ಅಂತಾ ಆಣೆ ಮಾಡಿ’

ಏಷ್ಯನ್ ಪ್ಯಾರಾ ಗೇಮ್ಸ್ 2023 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ಪ್ರಧಾನಿ ಮೋದಿ ಮೆಚ್ಚುಗೆ
ಕ್ರೀಡೆ3 ವರ್ಷಗಳು ago

ಏಷ್ಯನ್ ಪ್ಯಾರಾ ಗೇಮ್ಸ್ 2023  100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ  ಪ್ರಧಾನಿ ಮೋದಿ ಮೆಚ್ಚುಗೆ

ಪಾಕಿಸ್ತಾನ ತಂಡದಲ್ಲಿ ಮತಾಂತರಕ್ಕೆ ಒತ್ತಾಯ; ಮಾಜಿ ಕ್ರಿಕೆಟಿಗನ ಸ್ಫೋಟಕ ಹೇಳಿಕೆ
ಕ್ರೀಡೆ3 ವರ್ಷಗಳು ago

ಪಾಕಿಸ್ತಾನ ತಂಡದಲ್ಲಿ ಮತಾಂತರಕ್ಕೆ ಒತ್ತಾಯ; ಮಾಜಿ ಕ್ರಿಕೆಟಿಗನ ಸ್ಫೋಟಕ ಹೇಳಿಕೆ

ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್ಗೆ ಲೆಕ್ಕಾಚಾರ
ಕ್ರೀಡೆ3 ವರ್ಷಗಳು ago

 ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್‌ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್‌ಗೆ ಲೆಕ್ಕಾಚಾರ

ಕಾವೇರಿ ನೀರು ಹರಿಸುವ ಪರಿಸ್ಧಿತಿಯಲ್ಲಿ ನಾವಿಲ್ಲ ಡಿಕೆ ಶಿವಕುಮಾರ್
ಬೆಂಗಳೂರು3 ವರ್ಷಗಳು ago

ಡಿಕೆಶಿ ಮಾಸ್ಟರ್‌ ಪ್ಲ್ಯಾನ್ ಬಿಬಿಎಂಪಿ ವಿಭಜನೆ; ಬೆಂಗಳೂರು ದಕ್ಷಿಣದತ್ತ ರಾಮನಗರ

ಬೆಂಗಳೂರು: ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರೇ ಜಗತ್ತಿನ ಕಷ್ಟ - ದು:ಖಕ್ಕೆಲ್ಲ ಮಿಡಿಯುವ ನಿಮ್ಮ 'ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ. ನಿಮ್ಮ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕನ್ನಡಿಗರಿಗೆ ಬೆದರಿಕೆ ಹಾಕಿದ್ದರು. ಈಗ ಅದರ ಫಲಿತಾಂಶವನ್ನು ನಾವು ನೋಡುತ್ತಿದ್ದೇವೆ. ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಮತ್ತು ಕೇಂದ್ರ ಸಚಿವರು ಏಕೆ ಮೌನವಾಗಿದ್ದಾರೆ? ಇದಕ್ಕೆ ಕನ್ನಡಿಗರ ಮೇಲಿನ ದ್ವೇಷ ಕಾರಣವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ
ದೇಶ3 ವರ್ಷಗಳು ago

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?

Blog3 ವರ್ಷಗಳು ago

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಪ್ರಧಾನಿ ಮೋದಿ ಶ್ಲಾಘನೆ

ಆರೋಗ್ಯ3 ವರ್ಷಗಳು ago

ಮಕರಸನ

Advertisement

ಕ್ರೀಡೆ

More News