ಬೆಂಗಳೂರು: ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಭೀಕರ ಕಾರು ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಇದೀಗ ಕೇಂದ್ರ ಸರ್ಕಾರ ಪಾಕಿಸ್ತಾನ ಪ್ರಜೆಗಳ (Pakistan Nationals) ಭಾರತದಲ್ಲಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಸಿದ್ಧತೆ ಆರಂಭಿಸಿದೆ. ಅದರಲ್ಲೂ...
ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿರುವ ಹಲವು ಪಾಕಿಸ್ತಾನಿ ಮೂಲದ ವ್ಯಕ್ತಿಗಳು ಗಮನಕ್ಕೆ ಬಂದಿದ್ದಾರೆ. ಇವರಲ್ಲಿ ಕೆಲವರು ತಮ್ಮ ಜೀವನದ ಕಷ್ಟದ ಕಥೆಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದಾರೆ. ಅಂತಹವರಲ್ಲಿ ಒಬ್ಬರು ದಬಿಯಾ ರಾಮ್, ಒಂದು ಕಾಲದಲ್ಲಿ ಪಾಕಿಸ್ತಾನದ ಸಂಸದರಾಗಿದ್ದವರು. ಆದರೆ, ಇಂದು ಅವರು ಭಾರತದ ಹರಿಯಾಣದಲ್ಲಿ ಕುಲ್ಫಿ ಮತ್ತು ಐಸ್ ಕ್ರೀಮ್ ಮಾರಾಟ ಮಾಡಿಕೊಂಡು ಜೀವನ...
ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ, ರಾಜಧಾನಿಯ ಹೊರವಲಯದಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ ಜಿಗಣಿ ಪೊಲೀಸರು ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ,ಸುಮಾರು...